Home Minister George Speaks About Police Protection For Jayalalitha - TV9 ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆಂದು ತಮಿಳುನಾಡು ಸಿಎಂ ಜಯಲಲಿತಾ ಇಂದು ಬೆಂಗಳೂರಿನ ವಿಶೇಷ ಕೋರ್ಟ್ ಗೆ ಆಗಮಿಸ್ತಿದ್ದಾರೆ. ಹೀಗಾಗಿ ಅಮ್ಮನ ಆಗಮನಕ್ಕಾಗಿ ಕಾರಾಗೃಹದ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
Posted on: Sat, 27 Sep 2014 04:43:40 +0000
Trending Topics
Recently Viewed Topics
© 2015